ಯಾಜಕಕಾಂಡ 2:6
TSK
ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
TSK
مراجع Treasury of Scripture Knowledge في ಕನ್ನಡ IRV.
ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.