¶ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
TSK
TSK · ಯಾಜಕಕಾಂಡ 13:45
مراجع Treasury of Scripture Knowledge في ಕನ್ನಡ IRV.
“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
¶ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,