ಅರಣ್ಯಕಾಂಡ 5:17
TSK
ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
TSK
مراجع Treasury of Scripture Knowledge في ಕನ್ನಡ IRV.
ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
¶ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,