ಯಾಜಕಕಾಂಡ 4:7
TSK
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.