ಯಾಜಕಕಾಂಡ 4:12
TSK
ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.