ವಿಮೋಚನಕಾಂಡ 21:23
TSK
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
TSK
مراجع Treasury of Scripture Knowledge في ಕನ್ನಡ IRV.
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.