TSK

TSK · ಯಾಜಕಕಾಂಡ 25:27

مراجع Treasury of Scripture Knowledge في ಕನ್ನಡ IRV.

العودة إلى المقطع

ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.

ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.