ವಿಮೋಚನಕಾಂಡ 23:11
TSK
ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.