“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
TSK
TSK · ಯಾಜಕಕಾಂಡ 27:9
مراجع Treasury of Scripture Knowledge في ಕನ್ನಡ IRV.
ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.