TSK

TSK · ಯಾಜಕಕಾಂಡ 3:15

مراجع Treasury of Scripture Knowledge في ಕನ್ನಡ IRV.

العودة إلى المقطع

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.