TSK

TSK · ಯಾಜಕಕಾಂಡ 8:32

مراجع Treasury of Scripture Knowledge في ಕನ್ನಡ IRV.

العودة إلى المقطع

ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.

ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.

“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.