¶ ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,
TSK
TSK · ಲೂಕನು 14:17
مراجع Treasury of Scripture Knowledge في ಕನ್ನಡ IRV.
‹ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.›
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
¶ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;