TSK

TSK · ಲೂಕನು 15:32

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;

‹ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.›

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,