ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
TSK
TSK · ಲೂಕನು 16:3
مراجع Treasury of Scripture Knowledge في ಕನ್ನಡ IRV.
ಕೆಲಸಗಳ್ಳನು ಕೆಡುಕನಿಗೆ ತಮ್ಮ.
ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು.
ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?
‹ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,›
‹ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.›
ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
‹ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು”› ಎಂದು ಹೇಳಿದನು.