ವಿಮೋಚನಕಾಂಡ 23:1
TSK
¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
TSK
مراجع Treasury of Scripture Knowledge في ಕನ್ನಡ IRV.
¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
¶ ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,
ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.
ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.