ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.
TSK
TSK · ಲೂಕನು 3:8
مراجع Treasury of Scripture Knowledge في ಕನ್ನಡ IRV.
ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›
‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›
ಆತನು, ‹“ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು”› ಎಂದು ನಿಮಗೆ ಹೇಳುತ್ತೇನೆ ಅಂದನು.
ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, ‹“ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.›
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.