ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
TSK
TSK · ಲೂಕನು 4:6
مراجع Treasury of Scripture Knowledge في ಕನ್ನಡ IRV.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
‹ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.›‹ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು›
ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.