“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
TSK
TSK · ಮಾರ್ಕನು 14:61
مراجع Treasury of Scripture Knowledge في ಕನ್ನಡ IRV.
ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.
ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, ‹“ನೀನೇ ಹೇಳಿದ್ದೀ”› ಎಂದು ಉತ್ತರಕೊಟ್ಟನು.
“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, ‹“ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.›
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,