ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
TSK
TSK · ಮಾರ್ಕನು 9:12
مراجع Treasury of Scripture Knowledge في ಕನ್ನಡ IRV.
ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
¶ ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”
¶ ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
‹ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು”› ಅಂದನು.
ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.
ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
¶ ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.