ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
TSK
TSK · ಮಾರ್ಕನು 9:18
مراجع Treasury of Scripture Knowledge في ಕನ್ನಡ IRV.
‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.
ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
¶ ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.