¶ ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
TSK
TSK · ಮತ್ತಾಯನು 1:12
مراجع Treasury of Scripture Knowledge في ಕನ್ನಡ IRV.
ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
¶ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,
ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
¶ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;