TSK

TSK · ಮತ್ತಾಯನು 12:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.

ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

‹ನೀವು ಹೋಗಿ, ‘ನಾನು ಯಜ್ಞವನ್ನಲ್ಲ,›‹ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.›

ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.