TSK

TSK · ಮತ್ತಾಯನು 15:32

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,

ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;

ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.

‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.