ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
TSK
TSK · ಮತ್ತಾಯನು 18:35
مراجع Treasury of Scripture Knowledge في ಕನ್ನಡ IRV.
ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
‹ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.›
‹ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.›
ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›