ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.
TSK
TSK · ಮತ್ತಾಯನು 2:8
مراجع Treasury of Scripture Knowledge في ಕನ್ನಡ IRV.
ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
¶ ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”