TSK

TSK · ಮತ್ತಾಯನು 20:19

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,

ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.

¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.

ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

¶ ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.

¶ ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

¶ ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.