ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
TSK
TSK · ಮತ್ತಾಯನು 21:15
مراجع Treasury of Scripture Knowledge في ಕನ್ನಡ IRV.
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
‹“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?”› ಎಂದು ಕೇಳಿದ್ದಕ್ಕೆ
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
¶ ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
¶ ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.