ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
TSK
TSK · ಮತ್ತಾಯನು 22:7
مراجع Treasury of Scripture Knowledge في ಕನ್ನಡ IRV.
ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?
ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.
‹ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?”› ಅಂದನು.
‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?