¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
TSK
TSK · ಮತ್ತಾಯನು 25:30
مراجع Treasury of Scripture Knowledge في ಕನ್ನಡ IRV.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.›
‹ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.›
¶ ‹“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?›
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
‹ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.›