ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.
TSK
TSK · ಮತ್ತಾಯನು 27:23
مراجع Treasury of Scripture Knowledge في ಕನ್ನಡ IRV.
ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
‹ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು›
¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.