ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
TSK
TSK · ಮತ್ತಾಯನು 28:5
مراجع Treasury of Scripture Knowledge في ಕನ್ನಡ IRV.
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.
ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”
ಆಗ ಯೇಸು ಅವರಿಗೆ, ‹“ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು”› ಎಂದು ಹೇಳಿದನು.
ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.
ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?