¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
TSK
TSK · ಮತ್ತಾಯನು 4:3
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
¶ ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?
ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
¶ ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.
ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.