‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›
TSK
TSK · ಮತ್ತಾಯನು 5:37
مراجع Treasury of Scripture Knowledge في ಕನ್ನಡ IRV.
‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›
‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›
ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
¶ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.