ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
TSK
TSK · ಮತ್ತಾಯನು 6:23
مراجع Treasury of Scripture Knowledge في ಕನ್ನಡ IRV.
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
‹ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.›
‹ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.›
¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.
¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.