ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
TSK
TSK · ಮತ್ತಾಯನು 8:12
مراجع Treasury of Scripture Knowledge في ಕನ್ನಡ IRV.
‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.›
‹ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.›
‹ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’›
ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.