¶ ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
TSK
TSK · ಮತ್ತಾಯನು 8:5
مراجع Treasury of Scripture Knowledge في ಕನ್ನಡ IRV.
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
¶ ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.
¶ ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
¶ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
¶ ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,