1 ಅರಸುಗಳು 20:18
TSK
ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
TSK
مراجع Treasury of Scripture Knowledge في ಕನ್ನಡ IRV.
ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
¶ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
¶ ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.