ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
TSK
TSK · ಅರಣ್ಯಕಾಂಡ 1:3
مراجع Treasury of Scripture Knowledge في ಕನ್ನಡ IRV.
“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
¶ ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.
ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.