TSK

TSK · ಅರಣ್ಯಕಾಂಡ 11:8

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.