ಆದಿಕಾಂಡ 9:21
TSK
ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
TSK
مراجع Treasury of Scripture Knowledge في ಕನ್ನಡ IRV.
ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
¶ ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.
ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.
ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.