ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
TSK
TSK · ಅರಣ್ಯಕಾಂಡ 16:21
مراجع Treasury of Scripture Knowledge في ಕನ್ನಡ IRV.
ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.