ಅರಣ್ಯಕಾಂಡ 16:7
TSK
ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.