TSK

TSK · ಅರಣ್ಯಕಾಂಡ 16:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.

ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.