ವಿಮೋಚನಕಾಂಡ 29:14
TSK
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
TSK
مراجع Treasury of Scripture Knowledge في ಕನ್ನಡ IRV.
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;