ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · ಅರಣ್ಯಕಾಂಡ 22:12
مراجع Treasury of Scripture Knowledge في ಕನ್ನಡ IRV.
ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
¶ ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’
ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.
ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.
ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.