TSK

TSK · ಅರಣ್ಯಕಾಂಡ 22:16

مراجع Treasury of Scripture Knowledge في ಕನ್ನಡ IRV.

العودة إلى المقطع

ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.

¶ ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.