TSK

TSK · ಅರಣ್ಯಕಾಂಡ 23:2

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.