‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
TSK
TSK · ಅರಣ್ಯಕಾಂಡ 24:10
مراجع Treasury of Scripture Knowledge في ಕನ್ನಡ IRV.
ಅರಣ್ಯಕಾಂಡ 22:11
TSK
ಅರಣ್ಯಕಾಂಡ 23:11
TSK
ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.
ಯೆಹೋಶುವ 24:10
TSK
ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.
ಯೋಬನು 27:23
TSK
ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”
ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”
ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.