TSK

TSK · ಅರಣ್ಯಕಾಂಡ 24:22

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,

ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.

ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.