TSK

TSK · ಅರಣ್ಯಕಾಂಡ 25:6

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

¶ ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.

¶ ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.

ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.

¶ ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.

ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.

ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,

“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.

ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.